ಸುಬ್ರಹ್ಮಣ್ಯ: ಕಾಣೆಯಾಗಿದ್ದ ಯುವಕ-ಯುವತಿ ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಯುವಕ-ಯುವತಿ ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆ

Kadaba Times News
0

ಕಡಬ ಟೈಮ್ಸ್, ಸುಬ್ರಹ್ಮಣ್ಯ:  ವಾರದ ಹಿಂದೆ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು ಕಡಬ ತಾಲೂಕು  ಚಾರ್ವಾಕ ಗ್ರಾಮದ ಕುಂಬ್ಲಾಡಿ ಗೌಡಮನೆಯ ಅಭಿಲಾಷ್ ಎಂಬವರು ವಾರದ ಹಿಂದೆ ನಾಪತ್ತೆಯಾಗಿದ್ದರು.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸುಬ್ರಹ್ಮಣ್ಯ ಪೊಲೀಸರು ಅವರನ್ನು ನೆಟ್ವರ್ಕ್ ಆಧಾರದಲ್ಲಿ ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದು ಅವರಿಬ್ಬರು ಮದುವೆಯಾಗಿರುವುದಾಗಿ ತಿಳಿದುಬಂದಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top