ಸುಳ್ಯದಲ್ಲಿ ಯುವಕನ ಮೇಲೆ ಗುಂಪು ಹಲ್ಲೆ ಪ್ರಕರಣ:ತಲೆ ಮರೆಸಿಕೊಂಡಿದ್ದ ಮತ್ತೋರ್ವ ಅರೆಸ್ಟ್

ಸುಳ್ಯದಲ್ಲಿ ಯುವಕನ ಮೇಲೆ ಗುಂಪು ಹಲ್ಲೆ ಪ್ರಕರಣ:ತಲೆ ಮರೆಸಿಕೊಂಡಿದ್ದ ಮತ್ತೋರ್ವ ಅರೆಸ್ಟ್

Kadaba Times News
0

 ಸುಳ್ಯ: ವಿದ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಕಾಸರಗೋಡಿನ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ, ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.



ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸುಶ್ಮಿತ್ ಎಂಬಾತನನ್ನು ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು, ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ.


ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top